Tuesday, December 12, 2017

ಕೇರಳ ಸರಕಾರದ ಯೋಜನೆಯಂತೆ 8ನೇ ತರಗತಿಯ ಕೆಲವು ಆಯ್ದ ಮಕ್ಕಳಿಗೆ ಶ್ರದ್ಧಾ ಶಿಬಿರವು ದಿನಾಂಕ 9-12-2017ರಂದು ಶ್ರೀ ದುರ್ಗಾ ಪರಮೇಶ್ವರೀ ಹೈಯರ್ ಸೆಕೆಂಡರಿ ಶಾಲೆ ಧರ್ಮತ್ತಡ್ಕದಲ್ಲಿ ಪ್ರಾಂಶುಪಾಲರಾದ ಶ್ರೀ ಯನ್ ರಾಮಚಂದ್ರ ಭಟ್ ಉದ್ಘಾಟಿಸಿದರು. ಹಿರಿಯ ಅಧ್ಯಾಪಕರಾದ ನರಸಿಂಹ ರಾಜ್ ಕೆ ಅವರು ಶುಭ ಹಾರೈಸಿದರು. ಶಿಕ್ಷಕರಾದ ಶ್ರೀ ಶಶಿಕುಮಾರ್ ಸ್ವಾಗತಿಸಿ, ಶ್ರೀ ಶಿವಪ್ರಸಾದ್ ವಂದಿಸಿದರು. 





 

Monday, December 04, 2017

ಸಿ ಜೆ ಹೆಚ್ ಯಸ್ ಯಸ್ ಚೆಮ್ನಾಡ್ ನಲ್ಲಿ ನಡೆದ ಕಾಸರಗೋಡು  ಕಂದಾಯ ಜಿಲ್ಲಾ ಮಟ್ಟದ ಪ್ರೌಢ ಶಾಲಾ ಸಂಸ್ಕೃತೋತ್ಸವದಲ್ಲಿ  57 ಅಂಕದೊಂದಿಗೆ ದ್ವಿತೀಯ ಸ್ಥಾನವನ್ನು ಪಡೆದ ಶ್ರೀ ದುರ್ಗಾ ಪರಮೇಶ್ವರೀ ಪ್ರೌಢ  ಶಾಲೆ ಧರ್ಮತ್ತಡ್ಕ ವಿದ್ಯಾರ್ಥಿಗಳ ತಂಡ ಅಧ್ಯಾಪಕರೊಂದಿಗೆ. 






Wednesday, November 29, 2017

ಸಿ ಜೆ ಹೆಚ್ ಯಸ್ ಯಸ್ ಚೆಮ್ನಾಡ್ ನಲ್ಲಿ ನಡೆದ ಕಾಸರಗೋಡು  ಕಂದಾಯ ಜಿಲ್ಲಾ ಮಟ್ಟದ ಶಾಲಾ ಕಲೋತ್ಸವದಲ್ಲಿ ಶ್ರೀ ದುರ್ಗಾ ಪರಮೇಶ್ವರಿ ಹೈಯರ್ ಸೆಕೆಂಡರಿ ಶಾಲೆ ಧರ್ಮತ್ತಡ್ಕದ ವಿದ್ಯಾರ್ಥಿನಿ ಕುಮಾರಿ  ಕೆ ಯಸ್ ಸ್ವರ್ಣ ಹಿಂದಿ ಕವಿತಾ ರಚನಾ ಸ್ಪರ್ಧೆಯಲ್ಲಿ ಎ ಗ್ರೇಡ್ ನೊಂದಿಗೆ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 


RAKSHA CH bagged first place in HS sanskrit prahasanam in distrcit kalolsavam @ chemnad.

ಸಿ ಜೆ ಹೆಚ್ ಯಸ್ ಯಸ್ ಚೆಮ್ನಾಡ್ ನಲ್ಲಿ ನಡೆದ ಕಾಸರಗೋಡು  ಕಂದಾಯ ಜಿಲ್ಲಾ ಮಟ್ಟದ ಶಾಲಾ ಕಲೋತ್ಸವದಲ್ಲಿ ಶ್ರೀ ದುರ್ಗಾ ಪರಮೇಶ್ವರಿ ಹೈಯರ್ ಸೆಕೆಂಡರಿ ಶಾಲೆ ಧರ್ಮತ್ತಡ್ಕದ ವಿದ್ಯಾರ್ಥಿನಿ ಕುಮಾರಿ ರಕ್ಷಾ ಸಿ ಎಚ್ ಸಂಸ್ಕೃತ ಪ್ರಭಾಷಣಂ ಸ್ಪರ್ಧೆಯಲ್ಲಿ ಎ ಗ್ರೇಡ್ ನೊಂದಿಗೆ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.


SATHWIK KRISHNA N bagged second place in HS sanskrit padyocharanam in distrcit kalolsavam @ chemnad.



Sunday, November 26, 2017

ಧರ್ಮತ್ತಡ್ಕ: ರಂಗಚಿನ್ನಾರಿ ಕಾಸರಗೋಡು (ರಿ)  ಹಾಗೂ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು ಇದರ ಸಹಕಾರದೊಂದಿಗೆ ನಾಡಗೀತೆ ಮತ್ತು ಭಾವಗೀತೆ ಗಾಯನ ತರಬೇತಿ ಕಮ್ಮಟ ” ಕನ್ನಡ ಸ್ವರ” ಕಾರ್ಯಕ್ರಮವು ಗಡಿ ಪ್ರದೇಶದ ಕಾಸರಗೋಡಿನ ಧರ್ಮತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ಹೈಯರ್ ಸೆಕೆಂಡರಿ ಶಾಲೆ,ಮತ್ತು ಎ.ಯು.ಪಿ.ಶಾಲೆಯಲ್ಲಿ  ಜರುಗಿತು.ಖ್ಯಾತ ಗಾಯಕರೂ ಸಂಗೀತ ನಿರ್ದೇಶಕರೂ ಆದ  ಪ್ರಮೋದ್ ಸಪ್ರೆ ಹಾಗೂ ಗಡಿನಾಡಿನ ಉದಯೋನ್ಮುಖ ಗಾಯಕ  ಕಿಶೋರ್ ಪೆರ್ಲ ಅವರು ಕಮ್ಮಟದಲ್ಲಿ ಗಾಯನ ತರಬೇತಿ ನೀಡಿದರು.











Wednesday, November 15, 2017

ಧರ್ಮತ್ತಡ್ಕ  : ಉಪ್ಪಳ ಸರಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ನಡೆದ ಮಂಜೇಶ್ವರ ಉಪಜಿಲ್ಲಾ ಕಲೋತ್ಸವದಲ್ಲಿ ಪ್ರೌಢ ಶಾಲಾ ಸಂಸ್ಕೃತೋತ್ಸವದಲ್ಲಿ ಪ್ರಥಮ ಸ್ಥಾನವನ್ನು ಮತ್ತು ಪ್ರೌಢ ಶಾಲಾ ಜನರಲ್ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದ ಶ್ರೀ ದುರ್ಗಾ ಪರಮೇಶ್ವರೀ ಹೈಯರ್ ಸೆಕೆಂಡರಿ  ಶಾಲೆ ಧರ್ಮತ್ತಡ್ಕ  ವಿದ್ಯಾರ್ಥಿಗಳ ತಂಡ ಅದ್ಯಾಪಕರೊಂದಿಗೆ. 

ಉಪ್ಪಳ ಹೈಯರ್ ಸೆಕೆಂಡರಿ ಶಾಲೆಯಲ್ಲಿ ನಡೆದ ಮಂಜೇಶ್ವರ ಉಪ ಜಿಲ್ಲಾ ಕಲೋತ್ಸವದಲ್ಲಿ ಯಕ್ಷಗಾನದಲ್ಲಿ A ಗ್ರೇಡ್ ನೊಂದಿಗೆ ಪ್ರಥಮ ಸ್ಥಾನ ಪಡೆದ ತಂಡ......





Tuesday, November 14, 2017

ಮಂಜೇಶ್ವರ ಉಪಜಿಲ್ಲಾ ಶಾಲಾ ಕಲೋತ್ಸವ - ಪ್ರೌಢ ಶಾಲಾ ಸಂಸ್ಕೃತ ವಿಭಾಗದಲ್ಲಿ ನಮ್ಮ ಶಾಲೆಯು 90 ಅಂಕದೊಂದಿಗೆ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ. 

ಮಂಜೇಶ್ವರ ಉಪ ಜಿಲ್ಲಾ ಶಾಲಾ ಕಲೋತ್ಸವದಲ್ಲಿ ಪ್ರೌಢ ಶಾಲಾ ಜನರಲ್ ವಿಭಾಗದಲ್ಲಿ  ನಮ್ಮ ಶಾಲೆಯು 154 ಅಂಕದೊಂದಿಗೆ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ. 


ಉಪ್ಪಳ ಹೈಯರ್ ಸೆಕೆಂಡರಿ ಶಾಲೆಯಲ್ಲಿ ನಡೆದ ಮಂಜೇಶ್ವರ ಉಪ ಜಿಲ್ಲಾ ಕಲೋತ್ಸವ - ವಂದೇಮಾತರಂ ಸ್ಪರ್ಧೆಯಲ್ಲಿ  A ಗ್ರೇಡ್ ನೊಂದಿಗೆ ಪ್ರಥಮ ಸ್ಥಾನ ಪಡೆದ ತಂಡ. 

ಉಪ್ಪಳ ಹೈಯರ್ ಸೆಕೆಂಡರಿ ಶಾಲೆಯಲ್ಲಿ ನಡೆದ ಮಂಜೇಶ್ವರ ಉಪ ಜಿಲ್ಲಾ ಕಲೋತ್ಸವದಲ್ಲಿ ಗ್ರೂಪ್ ಡಾನ್ಸ್ ನಲ್ಲಿ  A ಗ್ರೇಡ್ ನೊಂದಿಗೆ ಪ್ರಥಮ ಸ್ಥಾನ ಪಡೆದ ತಂಡ. 




ಉಪ್ಪಳ ಹೈಯರ್ ಸೆಕೆಂಡರಿ ಶಾಲೆಯಲ್ಲಿ ನಡೆದ ಮಂಜೇಶ್ವರ ಉಪ ಜಿಲ್ಲಾ ಕಲೋತ್ಸವದಲ್ಲಿ ಸಂಸ್ಕೃತ  ನಾಟಕದಲ್ಲಿ   A ಗ್ರೇಡ್ ನೊಂದಿಗೆ ಪ್ರಥಮ ಸ್ಥಾನ ಪಡೆದ ತಂಡ. 




ಉಪ್ಪಳ ಹೈಯರ್ ಸೆಕೆಂಡರಿ ಶಾಲೆಯಲ್ಲಿ ನಡೆದ ಮಂಜೇಶ್ವರ ಉಪ ಜಿಲ್ಲಾ ಕಲೋತ್ಸವದಲ್ಲಿ ಗ್ರೂಪ್ ಸೋಂಗ್ ನಲ್ಲಿ    A ಗ್ರೇಡ್ ನೊಂದಿಗೆ ಪ್ರಥಮ ಸ್ಥಾನ ಪಡೆದ ತಂಡ. 



ಉಪ್ಪಳ ಹೈಯರ್ ಸೆಕೆಂಡರಿ ಶಾಲೆಯಲ್ಲಿ ನಡೆದ ಮಂಜೇಶ್ವರ ಉಪ ಜಿಲ್ಲಾ ಕಲೋತ್ಸವದಲ್ಲಿ ಸಂಸ್ಕೃತ ಸಂಘಗಾನದಲ್ಲಿ   A ಗ್ರೇಡ್ ನೊಂದಿಗೆ ಪ್ರಥಮ ಸ್ಥಾನ ಪಡೆದ ತಂಡ. 


ಉಪ್ಪಳ ಹೈಯರ್ ಸೆಕೆಂಡರಿ ಶಾಲೆಯಲ್ಲಿ ನಡೆದ ಮಂಜೇಶ್ವರ ಉಪ ಜಿಲ್ಲಾ ಕಲೋತ್ಸವದಲ್ಲಿ  ಇಂಗ್ಲೀಷ್  ಸ್ಕಿಟ್ನಲ್ಲಿ  A ಗ್ರೇಡ್ ನೊಂದಿಗೆ ಪ್ರಥಮ ಸ್ಥಾನ ಪಡೆದ ತಂಡ.



ಉಪ್ಪಳ ಹೈಯರ್ ಸೆಕೆಂಡರಿ ಶಾಲೆಯಲ್ಲಿ ನಡೆದ ಮಂಜೇಶ್ವರ ಉಪ ಜಿಲ್ಲಾ ಕಲೋತ್ಸವದಲ್ಲಿ ನಾಡಂಪಾಟ್ನಲ್ಲಿ ಭಾಗವಹಿಸಿದ ನಮ್ಮ ಶಾಲೆಯ ತಂಡ. 

Inaugural Function Of Manjeshwar Sub Dist. School Kalothsavam 2017-18



Comlementary received by prize sathwik krishna N participating in district level Deshabhimani Aksharamuttam quiz held @ Udinoor.


Sunday, November 05, 2017

ಕಾಸರಗೋಡು ಕಂದಾಯ ಜಿಲ್ಲಾ ಮಟ್ಟದ ಗಣಿತ ರಸಪ್ರಶ್ನೆ ಸ್ಪರ್ಧೆಯಲ್ಲಿ ಭಾಗವಹಿಸಿ ದ್ವಿತೀಯ ಸ್ಥಾನವನ್ನುಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ವಿಧ್ಯಾರ್ಥಿ ಕೃಷ್ಣ ಶರ್ಮ ಯಂ. 


Friday, November 03, 2017

BIRTHDAY CELEBRATION

Kumar SATHWIK N(X C) celebrated his birthday, presenting 1 valuable books to the school liebray. the school principal, Manager, &  school staffs  wish him and his parents a bright and glorious future.


Monday, October 30, 2017

SATHWIK KRISHNA N 9D won the second place with cash award in Manjeshwar Sub district level DESHABHIMANI AKSHARAMUTTAM QUIZ competition held @ BRC Manjeshwar.



Thursday, October 26, 2017

ಧರ್ಮತ್ತಡ್ಕ :ಇತ್ತೀಚಿಗೆ ಮೀಯಪದವು ಶಾಲೆಯಲ್ಲಿ ನಡೆದ ಮಂಜೇಶ್ವರ ಉಪಜಿಲ್ಲಾ ಮಟ್ಟದ ಪ್ರೌಢ ಶಾಲಾ ಮಟ್ಟದಲ್ಲಿ  ನಡೆದ ಗಣಿತ ಮೇಳದಲ್ಲಿ ಅಗ್ರ ಸ್ಥಾನವನ್ನು ಪಡೆದ ಎಸ್ ಡಿ ಪಿ ಎಚ್ ಎಸ್ ಧರ್ಮತ್ತಡ್ಕ ‍ವಿದ್ಯಾಲಯದ ವಿದ್ಯಾರ್ಥಿಗಳ ತಂಡ ಶಾಲಾ ಅಧ್ಯಾಪಕರೊಂದಿಗೆ. 

ಧರ್ಮತ್ತಡ್ಕ :ಇತ್ತೀಚಿಗೆ ಮೀಯಪದವು ಶಾಲೆಯಲ್ಲಿ ನಡೆದ ಮಂಜೇಶ್ವರ ಉಪಜಿಲ್ಲಾ ಮಟ್ಟದ ಪ್ರೌಢ ಶಾಲಾ ಮಟ್ಟದಲ್ಲಿ  ನಡೆದ ಸಮಾಜ ವಿಜ್ಞಾನ  ಮೇಳದಲ್ಲಿ ಅಗ್ರ ಸ್ಥಾನವನ್ನು ಪಡೆದ ಎಸ್ ಡಿ ಪಿ ಎಚ್ ಎಸ್ ಧರ್ಮತ್ತಡ್ಕ ‍ವಿದ್ಯಾಲಯದ ವಿದ್ಯಾರ್ಥಿಗಳ ತಂಡ ಶಾಲಾ ಅಧ್ಯಾಪಕರೊಂದಿಗೆ. 



ಧರ್ಮತ್ತಡ್ಕ :ಇತ್ತೀಚಿಗೆ ಮೀಯಪದವು ಶಾಲೆಯಲ್ಲಿ ನಡೆದ ಮಂಜೇಶ್ವರ ಉಪ ಜಿಲ್ಲಾ ಮಟ್ಟದ ಪ್ರೌಢ ಶಾಲಾ ಮಟ್ಟದ ನಡೆದ ಐಟಿ ಮೇಳದಲ್ಲಿ ಭಾಗವಹಿಸಿದ ನಮ್ಮ ಶಾಲೆಯ ವಿದ್ಯಾರ್ಥಿಗಳ ತಂಡ ಶಾಲಾ ಅಧ್ಯಾಪಕರೊಂದಿಗೆ. 


ಧರ್ಮತ್ತಡ್ಕ :ಇತ್ತೀಚಿಗೆ ಮೀಯಪದವು ಶಾಲೆಯಲ್ಲಿ ನಡೆದ ಮಂಜೇಶ್ವರ ಉಪ ಜಿಲ್ಲಾ ಮಟ್ಟದ ಪ್ರೌಢ ಶಾಲಾ ಮಟ್ಟದ ನಡೆದ ಕರಕುಶಲ ಮೇಳದಲ್ಲಿ ಭಾಗವಹಿಸಿದ ನಮ್ಮ ಶಾಲೆಯ ವಿದ್ಯಾರ್ಥಿಗಳ ತಂಡ ಶಾಲಾ ಅಧ್ಯಾಪಕರೊಂದಿಗೆ.