Tuesday, September 26, 2017

ಪ್ರಧಾನಿ ನರೇಂದ್ರ ಮೋದಿಯವರ "ಸ್ವಚ್ಛತೆಯ  ಸೇವೆ"ಗೆ ಧರ್ಮತ್ತಡ್ಕ ದುರ್ಗಾಪರಮೇಶ್ವರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಚಾಲನೆ :
 ದಿನಾಂಕ 25-09-2017ನೇ ಸೋಮವಾರದಂದು ಶಾಲೆಯಲ್ಲಿ PTA ಅಧ್ಯಕ್ಷರಾದ ಶ್ರೀ ಶಂಕರ ಕಾಮತ್ ಇವರಿಂದ ಚಾಲನೆ. ಶಾಲಾ ಮ್ಯಾನೇಜರ್ ಶ್ರೀ ಯನ್ ಶಂಕರ ನಾರಾಯಣ ಭಟ್ , ಪ್ರಾಂಶುಪಾಲರಾದ ಶ್ರೀ ಯನ್ ರಾಮಚಂದ್ರ ಭಟ್, ಎಯುಪಿ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಯನ್ ಮಹಾಲಿಂಗ ಭಟ್ ಶುಭ ಹಾರೈಸಿದರು. 

 

No comments: