Thursday, September 28, 2017

27-09-2017ರಂದು ಶಾಲಾ ರಕ್ಷಕ ಶಿಕ್ಷಕ ಸಂಘದ ಮಹಾಸಭೆಯು ನಡೆಯಿತು. PTA ಅಧ್ಯಕ್ಷರಾದ ಶ್ರೀ ಶಂಕರ ಕಾಮತ್ ಅಧ್ಯಕ್ಷತೆ ವಹಿಸಿದರು. ಶಾಲಾ ಮ್ಯಾನೇಜರ್ ಶ್ರೀ  ಶಂಕರ ನಾರಾಯಣ ಭಟ್ ಶುಭ ಹಾರೈಸಿದರು. ಪ್ರಾಂಶುಪಾಲರಾದ ಶ್ರೀ ಯನ್ ರಾಮಚಂದ್ರ ಭಟ್ ರಕ್ಷಕರ ಜವಾಬ್ದಾರಿಯನ್ನು ನೆನಪಿಸಿದರು. 
ಅರೋಗ್ಯ ಇಲಾಖೆಯ ಅರೋಗ್ಯ ಅಧಿಕಾರಿಗಳು, ಸಹಾಯಕರು ಇಲಾಖೆಯಿಂದ ನೀಡುವ ಚುಚ್ಚುಮದ್ದುಗಳ ಕುರಿತು ಮಾಹಿತಿ ನೀಡಿದರು. 










No comments: