Friday, August 09, 2019

ನಾಡೋಜ ಕವಿ ಕಯ್ಯಾರ ಕಿಂಞಣ್ಣ ರೈ ಅವರ ಸಂಸ್ಮರಣ ಕಾರ್ಯಕ್ರಮವು ತಾ 9.8.2019ನೇ ಶುಕ್ರವಾರ ಅಪರಾಹ್ನ 3.00ಕ್ಕೆ ಸರಿಯಾಗಿ ಧರ್ಮತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ಹೈಯರ್ ಸೆಕೆಂಡರಿ ಶಾಲೆ ಯಲ್ಲಿ ಜರಗಿತು. ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕದ ಆಶ್ರಯದಲ್ಲಿ ನಡೆಯುವ ಈ ಕಾರ್ಯಕ್ರಮಕ್ಕೆ ಕನ್ನಡಾಭಿಮಾನಿಗಳು ಆಗಮಿಸಿ ಕಾರ್ಯಕ್ರಮವನ್ನ ಯಶಸ್ಸು ಗೊಳಿಸಿದರು.







No comments: