Friday, August 09, 2019

ನಾಡೋಜ ಕವಿ ಕಯ್ಯಾರ ಕಿಂಞಣ್ಣ ರೈ ಅವರ ಸಂಸ್ಮರಣ ಕಾರ್ಯಕ್ರಮವು ತಾ 9.8.2019ನೇ ಶುಕ್ರವಾರ ಅಪರಾಹ್ನ 3.00ಕ್ಕೆ ಸರಿಯಾಗಿ ಧರ್ಮತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ಹೈಯರ್ ಸೆಕೆಂಡರಿ ಶಾಲೆ ಯಲ್ಲಿ ಜರಗಿತು. ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕದ ಆಶ್ರಯದಲ್ಲಿ ನಡೆಯುವ ಈ ಕಾರ್ಯಕ್ರಮಕ್ಕೆ ಕನ್ನಡಾಭಿಮಾನಿಗಳು ಆಗಮಿಸಿ ಕಾರ್ಯಕ್ರಮವನ್ನ ಯಶಸ್ಸು ಗೊಳಿಸಿದರು.







Tuesday, August 06, 2019

ನಮ್ಮ ವಿದ್ಯಾಸಂಸ್ಥೆಗಳ ಸಂಸ್ಥಾಪಕರಾದ ದಿ. ನೇರೋಳು ನಿಡುವಜೆ ರಾಮಚಂದ್ರ ಭಟ್ ಮತ್ತು ದಿ.ನೇರೋಳು ನಿಡುವಜೆ ಸುಬ್ಬಣ್ಣ ಭಟ್ಟರ ಸಂಸ್ಮರಣಾ ಕಾರ್ಯಕ್ರಮ ಪ್ರೌಢಶಾಲಾ ಸಭಾಂಗಣದಲ್ಲಿ ನಡೆಯಿತು.ಧರ್ಮತ್ತಡ್ಕ ವಿದ್ಯಾಸಂಸ್ಥೆಗಳ ಹಳೆ ವಿದ್ಯಾರ್ಥಿ ಸಂಘದ ನೇತೃತ್ವದಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.