Sunday, November 14, 2021

SDPHSS DHARMATHADKA

08/11/2021


ಎಂಟನೇ ತರಗತಿಯ ಕನ್ನಡ ಮಾಧ್ಯಮ ವಿದ್ಯಾರ್ಥಿಗಳ ಪ್ರವೇಶೋತ್ಸವ ಇಂದು ಶಾಲಾ ಸಭಾಂಗಣದಲ್ಲಿ ಜರಗಿತು.


ಶಾಲೆಯ ವ್ಯವಸ್ಥಾಪಕರಾದ ಶ್ರೀ ಶಂಕರನಾರಾಯಣ ಭಟ್ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.


ಮುಖ್ಯೋಪಾಧ್ಯಾಯ ಶ್ರೀ ಇ ಎಚ್ ಗೋವಿಂದ ಭಟ್ ಕೋವಿಡ್ ಮುಂಜಾಗ್ರತಾ ಕ್ರಮಗಳನ್ನು ವಿವರಿಸಿದರು.


ಧರ್ಮತ್ತಡ್ಕ ಆಯುರ್ವೇದ ವೈದ್ಯೆ ಶ್ರೀಮತಿ ಸೀತಾ ಲಕ್ಷ್ಮಿ ಆರೋಗ್ಯ ಸಂರಕ್ಷಣೆ, ಹಾಗೂ ಆಯುರ್ವೇದದ ಔಷಧಿಯ ಮಹತ್ವ ವಿವರಿಸಿದರು








No comments: