ತಾ 27/6/2019ನೇ ಗುರುವಾರ ಧರ್ಮತ್ತಡ್ಕ ಶ್ರೀ ದುರ್ಗಾ ಪರಮೇಶ್ವರೀ ಹೈಯರ್ ಸೆಕೆಂಡರಿ ಶಾಲೆಯ NSS ಘಟಕದ ನೇತೃತ್ವದಲ್ಲಿ ರಕ್ತ ದಾನ ಶಿಬಿರ ವು ಜರಗಿತು.
ಮುಖ್ಯಮಂತ್ರಿ ಅಪೇಕ್ಷಿತ ಕೇರಳ ನೆರೆ ಸಂತ್ರಸ್ತರ ಪರಿಹಾರ ನಿಧಿಗೆ ಶ್ರೀ
ದುರ್ಗಾಪರಮೇಶ್ವರಿ ಹೈಸ್ಕೂಲ್ ಧರ್ಮತ್ತಡ್ಕ ದ ಅಧ್ಯಪಾಕ ವೃಂದ, ವಿದ್ಯಾರ್ಥಿ ಗಳಿಂದ
ದೇಣಿಗೆ ಸಂಗ್ರಹ.
ಮಂಜೇಶ್ವರ ಉಪಜಿಲ್ಲಾ ಮಟ್ಟದ ಸ್ವದೇಶಿ ರಸಪ್ರಶ್ನೆ ಸ್ಪರ್ಧೆ ಯಲ್ಲಿ ತೃತೀಯ ಸ್ಥಾನವನ್ನು ಪಡೆದ ಧರ್ಮತ್ತಡ್ಕ ಶ್ರೀ ದುರ್ಗಾ ಪರಮೇಶ್ವರಿ ಹೈಸ್ಕೂಲ್ ನ ವಿದ್ಯಾರ್ಥಿನಿ ಕುಮಾರಿ ಶಿವಾನಿ.